Author: ಎಂ. ರಾಜಪ್ಪ ವ್ಯಾಸಗೊಂಡನಹಳ್ಳಿ

ದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಶ್ರೇಷ್ಠ ಸಂವಿಧಾನದಿಂದ ಮನುಸ್ಮೃತಿ ಸಂಕೋಲೆಗೆ ಮುಕ್ತಿದೊರೆತಿದೆ ವಕೀಲ ಡಿ.ಶ್ರೀನಿವಾಸ್ ಅಭಿಪ್ರಾಯ

ಸಂವಿಧಾನದಿಂದ ಮನಸ್ಮೃತಿ ಸಂಕೋಲೆಗೆ ಮುಕ್ತಿ:ವಕೀಲ ಡಿ.ಶ್ರೀನಿವಾಸ್. ಜಗಳೂರು ಸುದ್ದಿ:ದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಶ್ರೇಷ್ಠ ಸಂವಿಧಾನದಿಂದ ಮನುಸ್ಮೃತಿ ಸಂಕೋಲೆಗೆ ಮುಕ್ತಿದೊರೆತಿದೆ ಎಂದು ವಕೀಲ ಡಿ.ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ಮಾನವಬಂಧುತ್ವ ವೇದಿಕೆಯಿಂದ ಹಮ್ಮಿಕೊಂಡಿದ್ದ ‘ಬಸವಪಂಚಮಿ’ವಿನೂತನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಾಲುವಿತರಿಸಿ…

ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಊಟ ಸೇವಿಸಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ. ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ (ಜೂನಿಯರ್ ವಾರ್ಡನ್) ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

ಚಿತ್ರದುರ್ಗ: ಹಾಸ್ಟೆಲ್‌ನಲ್ಲಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಮೇಲ್ವಿಚಾರಕ ಅಮಾನತುBy shukradeshe newsPublished:, August 9, 2024,ಚಿತ್ರದುರ್ಗ:- ಆಗಸ್ಟ್‌, 09: ತಾಲ್ಲೂಕಿನ ಅನ್ನೇಹಾಳ್, ಜಂಪಯ್ಯನಹಟ್ಟಿಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಊಟ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು…

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇತ್ತೀಚೆಗೆ ಬೀದಿನಾಯಿಗಳ ಉಪಟಳ ಹೆಚ್ಚಾಗಿದ್ದು.ಸಾರ್ವಜನಿಕರು ಭಯದಲ್ಲಿ ಓಡಾಡುವಂತಹ ಪರಿಸ್ಥಿತಿ ಎದುರಾಗಿದೆ.ಜೆ ಸಿ ಆರ್ ಬಡಾವಣೆಯಲ್ಲಿ ನಾಯಿಗಳ ಹಾವಳಿಗೆ ರೋಸಿದ ಜನತೆ

ಬೀದಿನಾಯಿಗಳ ಉಪಟಳ:ಸಾರ್ವಜನಿಕರಿಗೆ ತಳಮಳ! ಜಗಳೂರು ಸುದ್ದಿ:ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇತ್ತೀಚೆಗೆ ಬೀದಿನಾಯಿಗಳ ಉಪಟಳ ಹೆಚ್ಚಾಗಿದ್ದು.ಸಾರ್ವಜನಿಕರು ಭಯದಲ್ಲಿ ಓಡಾಡುವಂತಹ ಪರಿಸ್ಥಿತಿ ಎದುರಾಗಿದೆ. ‘ಪಟ್ಟಣದ ಜೆಸಿಆರ್ ಬಡಾವಣೆ,ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ರಸ್ತೆ,ಮಾಂಸದ ಅಂಗಡಿ ಬೀದಿ,ಭುವನೇಶ್ವರಿ ರಸ್ತೆ,ಕ್ಯಾಂಪ್,ತುಮಾಟಿ ಲೇಔಟ್,ಮುಸ್ಲಿಂ ಕಾಲೋನಿ ಸೇರಿದಂತೆ ಶ್ವಾನಗಳ…

DAVANAGERE : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Editor m rajappa vyasagondanahalli By shukradeshenews Kannada | online news portal |Kannada news online By shukradeshenews | published on August 8 DAVANAGERE : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನದಾವಣಗೆರೆ ಆ.08…

ಪಟ್ಟಣದ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳುವಾಗಿದ್ದ ₹1.37 ಲಕ್ಷ ಮೌಲ್ಯದ 9‌ಮೊಬೈಲ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ತಲುಪಿಸಲಾಯಿತು.

ಕಳುವಾಗಿದ್ದ 9 ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರ.ಜಗಳೂರು ಸುದ್ದಿ:ಪಟ್ಟಣದ ಪೋಲೀಸ್ ಠಾಣೆ ವ್ಯಾಪ್ತಿ ಕಳುವಾಗಿದ್ದ ₹1.37 ಲಕ್ಷ ಮೌಲ್ಯದ 9‌ಮೊಬೈಲ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ತಲುಪಿಸಲಾಯಿತು. ಡಿವೈಎಸ್ ಪಿ ಬಸವರಾಜ್ ಮಾತನಾಡಿ,’ಮೊಬೈಲ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು.ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ,ಬಸ್ ಗಳಲ್ಲಿ ಸಂಚರಿಸುವಾಗ,ದೇವಸ್ಥಾನಗಳಲ್ಲಿ…

ವ್ಯಾಸಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಕಳಸಾರೋಹಣ,ಕರಿಗಲ್ಲು ಪ್ರತಿಷ್ಠಾನ ಪೂಜಾಕಾರ್ಯಗಳು ವಿಜೃಂಭಣೆಯಿಂದ ಜರುಗಿದವು

ವ್ಯಾಸಗೊಂಡನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ಕಳಸಾರೋಹಣ,ಕರಿಗಲ್ಲು ಪ್ರತಿಷ್ಠಾನ ಪೂಜಾಕಾರ್ಯಗಳು ವಿಜೃಂಭಣೆಯಿಂದ ಜರುಗಿದವು. Editor m rajappa vyasagondanahalliBy shukradeshenews Kannada | online news portal |Kannada news online By shukradeshenews | published on August 7…

ಜಗಳೂರು ತಾಲ್ಲೂಕಿನ ವ್ಯಾಸಗೊಂಡನಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ಜರುಗಲಿದೆ

ಸುದ್ದಿ ಜಗಳೂರು ಜಗಳೂರು ತಾಲ್ಲೂಕಿನ ವ್ಯಾಸಗೊಂಡನಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಕಳಸಾರೋಹಣಕಾರ್ಯಕ್ರಮ ಜರುಗಲಿದೆ.Editor m rajappa vyasagondanahalliBy shukradeshenews Kannada | online news portal |Kannada news online By shukradeshenews | published on august 6 ಗ್ರಾಮದ…

ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ ಉತ್ತರಪ್ರದೇಶ: ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ

‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ| Updated on: Aug 03, 2024 | 5:32“ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ವಿದ್ಯಾಸಂಸ್ಥೆಗೆ ಬರಬಾರದು” ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ…

ಸಂಗೀತ ಮತ್ತು ಸಾಹಿತ್ಯ ಬದುಕಿಗೆ ಉತ್ತೇಜನ ಮನುಷ್ಯನ ನೆಮ್ಮದಿ ಜೀವನಕ್ಕೆ ಸಂಗೀತ ದಿವ್ಯ ಔಷಧಿ: ಶಾಸಕ ದೇವೇಂದ್ರಪ್ಪ ಅಭಿಮತ

Editor m rajappa vyasagondanahalli By shukradeshenews Kannada | online news portal |Kannada news online By shukradeshenews | published on ಆಗಸ್ಟ್ 4 ಮನುಷ್ಯನ ನೆಮ್ಮದಿ ಜೀವನಕ್ಕೆ ಸಂಗೀತ ದಿವ್ಯ ಔಷಧಿ: ಶಾಸಕ ದೇವೇಂದ್ರಪ್ಪ ಅಭಿಮತ…

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ ದೂರುತ್ತಿರುವವರು ರಾಜ್ಯದಲ್ಲಿ ದೊಡ್ಡ ಭ್ರಷ್ಟಾಚಾರಿಗಳು, ಹತ್ತಿಕ್ಕುವ ಹುನ್ನಾರ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಸಿ. ಸಿದ್ದಪ್ಪ ಆಕ್ರೋಶ

ಚನ್ನಗಿರಿ )ಆ.4 ಚನ್ನಗಿರಿ ಸುದ್ದಿ ದಾವಣಗೆರೆ ಜಿಲ್ಲೆ Editor m rajappa vyasagondanahalli By shukradeshenews Kannada | online news portal |Kannada news online By shukradeshenews | published on ಆಗಸ್ಟ್ 4 ಸಾಮಾಜಿಕ ನ್ಯಾಯದ ಹರಿಕಾರ…

You missed

error: Content is protected !!