ಸಾರ್ವಜನಿಕರು ಪೌರಕಾರ್ಮಿಕರೊಂದಿಗೆ ಸ್ವಚ್ಛತೆಗೆ ಕೈಜೋಡಿಸಬೇಕು ಎಂದು ಶಾಸಕ.ಬಿ.ದೇವೇಂದ್ರಪ್ಪ ಕರೆ ನೀಡಿದರು
ಪೌರಕಾರ್ಮಿಕರೊಂದಿಗೆ ಸಾರ್ವಜನಿಕರು ಸ್ವಚ್ಛತೆಗೆ ಕೈಜೋಡಿಸಿ:ಶಾಸಕ.ಬಿ.ದೇವೇಂದ್ರಪ್ಪ ಕರೆ. ಜಗಳೂರು ಸುದ್ದಿ:ಸಾರ್ವಜನಿಕರು ಪೌರಕಾರ್ಮಿಕರೊಂದಿಗೆ ಸ್ವಚ್ಛತೆಗೆ ಕೈಜೋಡಿಸಬೇಕು ಎಂದು ಶಾಸಕ.ಬಿ.ದೇವೇಂದ್ರಪ್ಪ ಕರೆ ನೀಡಿದರು. ಪಟ್ಟಣದ ನಟರಾಜ್ ಟಾಕೀಸ್ ಬಳಿ ಖಾಲಿ ನಿವೇಶನದಲ್ಲಿ ಸಸಿಗೆ ನೀರೆರೆದು,ಪ್ರತಿಜ್ಞಾವಿಧಿಯೊಂದಿಗೆ ಸ್ವಭಾವ ಸ್ವಚ್ಚತಾ ಸಂಸ್ಕಾರ ಸ್ವಚ್ಛತಾ -ಸ್ವಚ್ಛತೆಯ 2024 ಅಭಿಯಾನಕ್ಕೆ ಚಾಲನೆ…
