ನಮ್ಮ ಸರ್ಕಾರ ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದೆ ರೈತರು ಸಿಗುವ ಸೌಲಭ್ಯಗಳನ್ನ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಡರಾಗುವಂತೆ ಶಾಸಕ ಬಿ.ದೇವೇಂದ್ರಪ್ಪ ಕರೆ ನೀಡಿದರು
ಸರ್ಕಾರದಿಂದ ಸಿಗುವ ನೀರಾವರಿ ಸೌಲಭ್ಯ ಸದ್ಬಳಕೆಮಾಡಿಕೊಳ್ಳಿ:ಶಾಸಕ ಬಿ.ದೇವೇಂದ್ರಪ್ಪ ಜಗಳೂರು,ಜಗಳೂರು,ಫೆ.11:ರೈತರು ಸರ್ಕಾರದ ಸೌಲಭ್ಯದೊಂದಿಗೆ ನೀರಾವರಿ ಸೌಲಭ್ಯ ಸದ್ಬಳಕೆಮಾಡಿಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಸಲಹೆ ನೀಡಿದರು. ಬುಧವಾರ ಪಟ್ಟಣದ ಶಾಸಕರ ಜನಸಂಪರ್ಕ ಆವರಣದಲ್ಲಿ ಸಣ್ಣನೀರಾವರಿ ಇಲಾಖೆಯಿಂದ 25 ಫಲಾನುಭವಿಗಳಿಗೆ ಪಂಪ್,ಮೋಟಾರ್ ವಿತರಿಸಿ…
