ದಿನಾಂಕ 22-01-2025 ಬುಧವಾರ ಬೆಳಗ್ಗೆ 11.00 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ.

ಆತ್ಮೀಯರೇ,,,

ದಿನಾಂಕ 22-01-2025 ಬುಧವಾರ ಬೆಳಗ್ಗೆ 11.00 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ , ಕೆಪಿಸಿಸಿ‌ ಉಪಾಧ್ಯಕ್ಷರು,‌ಮಾಜಿ ಸಚಿವರಾದ ಎಚ್.ಆಂಜನೇಯ ಮಾತನಾಡಲಿದ್ದಾರೆ.

ಆದ್ದರಿಂದ ತಾವುಗಳು ಸಕಾಲಕ್ಕೆ ಆಗಮಿಸಿ ಸಹಕರಿಸಬೇಕೆಂದು ಕೋರಲಾಗಿದೆ.

ವಂದನೆಗಳೊಂದಿಗೆ
ಎಂ.ಕೆ.ತಾಜ್ ಪೀರ್ ಅಧ್ಯಕ್ಷರು. ಜಿಲ್ಲಾ ಕಾಂಗ್ರೆಸ್ ಸಮಿತಿ ಚಿತ್ರದುರ್ಗ.

Leave a Reply

Your email address will not be published. Required fields are marked *

You missed

error: Content is protected !!