ಚಿತ್ರದುರ್ಗ ನ್ಯೂಸ್

ಪತ್ರಿಕಾಗೋಷ್ಠಿಗೆ ಆಹ್ವಾನ

ಆತ್ಮೀಯರೇ,,,

ದಿನಾಂಕ 20-03-2025 ಗುರುವಾರ ಮಧ್ಯಾಹ್ನ 12.00 ಗಂಟೆಗೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ‌ ಉಪಾಧ್ಯಕ್ಷರು,‌ಮಾಜಿ ಸಚಿವರಾದ ಎಚ್.ಆಂಜನೇಯ ಮಾತನಾಡಲಿದ್ದಾರೆ.

ಆದ್ದರಿಂದ ತಾವುಗಳು ಸಕಾಲಕ್ಕೆ ಆಗಮಿಸಿ ಸಹಕರಿಸಬೇಕೆಂದು ಕೋರಲಾಗಿದೆ.

Leave a Reply

Your email address will not be published. Required fields are marked *

You missed

error: Content is protected !!