ಸುದ್ದಿ ದಾವಣಗೆರೆ
ದಾವಣಗೆರೆ ಉಪ ಚುನಾವಣೆ: ಪ್ರಯಾಸದ ಗೆಲುವು ಕಂಡ ಕಾಂಗ್ರೆಸ್ನ ಸಮರ್ಥ್ ಶಾಮನೂರು
4, 2026
ಮೇ 4,
ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಅಧಿಕೃತ ಘೋಷಣೆ ಬಾಕಿ
ಇಪ್ಪತ್ತೊಂದನೇ ಸುತ್ತು ಮುಕ್ತಾಯ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರ್ ಒಟ್ಟು ಮತಗಳು 68619 ಪಡೆದುಕೊಂಡಿದ್ದಾರೆ.
ಇಪ್ಪತ್ತೊಂದನೇ ಸುತ್ತು ಮುಕ್ತಯ ಬಿ.ಜೆ.ಪಿ.ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಒಟ್ಟು 63746 ಅಂತರದಿಂದ ಸೋಲು ಅನುಭವಿಸಿದ್ದಾರೆ. ಸೋಲು ಅನುಭವಿಸಿದ್ದಾರೆ.
ಸಮರ್ಥ್ ಶಾಮನೂರು
ದಾವಣಗೆರೆ: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
20ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, 4,967 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಕೆಂದ್ರದಿಂದ ಹೊರಬಂದ ಕಾಂಗ್ರೆಸ್ ಮುಖಂಡರು ಮಾಧ್ಯಮಗಳ ಎದುರು ಸಂತಸ ಹಂಚಿಕೊಂಡರು.
ಮತ ಎಣಿಕೆ ಕೇಂದ್ರದ ಎದುರು ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪರಸ್ಪರ ಬಣ್ಣ ಹಚ್ಚಿ ಸಮರ್ಥ್ ಶಾಮನೂರು ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಭಾವಚಿತ್ರ ಹಿಡಿದು ನೃತ್ಯ |
