Latest Post

ಮಾಠಾಧೀಶರ ಮೇಲೆ ಹಲ್ಲೆ ಆತಂಕ: ಎಚ್.ಆಂಜನೇಯ ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಆಗ್ರಹ ಚಿತ್ರದುರ್ಗದ ಬೋವಿ ಗುರುಪೀಠದ ಆವರಣದಲ್ಲಿ ಜುಲೈ 19ರಂದು ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಗಳ 17ನೇ ಪಟ್ಟಾಭಿಷೇಕ ಮಹೋತ್ಸವ ಅರುಣ್ ಕುಮಾರ್ ಕೆ.ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌.ಡಿ.) ಪದವಿಯನ್ನು ಪ್ರದಾನ .ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯವು ಸಮಾಜಶಾಸ್ತ್ರ ವಿಭಾಗದ ಸಂಶೋಧಕರ ಸಾಧನೆ ನಿಜಕ್ಕೂ ಶ್ಲಾಘನೀಯ ದಲಿತರು ಆರ್ಥಿಕ ಸ್ವಾಲಂಬನೆಯಾಗದೇ ಸ್ವಾಭಿಮಾನದ ಬದುಕು ಅಸಾಧ್ಯ ಮಾಜಿ ಶಾಸಕ ಹೆಚ್. ಪಿ .ರಾಜೇಶ್ ಕಿವಿ ಮಾತು. ಡಾ.ಬಿ ಆರ್ ಅಂಬೇಡ್ಕರ್ ರವರು ಹೇಳಿದಂತೆ ಗುಡಿ ಗುಂಡಾರಗಳಲ್ಲಿ ನನ್ನನ್ನ ನೋಡಬೇಡಿ ಪುಸ್ತಕದಲ್ಲಿ ಓದಿ ಸಿಗುತ್ತೆನೆ ಎಂದಿದ್ದಾರೆ ಕೆ.ಪಿ ಪಾಲಯ್ಯ ಜಗಳೂರು ವಿಧಾನಸಬಾ ಕ್ಷೇತ್ರದಲ್ಲಿ ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ ಕ್ಷೇತ್ರದ ಶಾಸಕರು ಅಧಿಕಾರಿಗಳ ಸಭೆ ಕರೆದು ಶೀಘ್ರವೆ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲಿ ಮಾಜಿ ಶಾಸಕ ಹೆಚ್ ಪಿ ರಾಜೇಶ್ ಒತ್ತಡ. ನಾನು ಬರ ಇರುವುದರಿಂದ ಜನ್ಮ ದಿನ ಅಚರಣೆ ಮಾಡಿಕೊಳ್ಳುವುದಿಲ್ಲ

ವಿದ್ಯುತ್ ತಂತಿ ದುರಸ್ತಿ ವೇಳೆ ಮಾಜಿ ಸೈನಿಕ ಸಾವು

ದಾವಣಗೆರೆ: ತೋಟದಲ್ಲಿ ತುಂಡಾಗಿದ್ದ ವಿದ್ಯುತ್‌ ತಂತಿಯನ್ನು ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್‌ ತಗುಲಿ ಮಾಜಿ ಸೈನಿಕರೊಬ್ಬರು ಮೃತಪಟ್ಟ ಘಟನೆ‌ ನಡೆದಿದೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಗ್ರಾಮದ ಮಾಜಿ ಸೈನಿಕ ಎಸ್.ಟಿ. ಹನುಮಂತಪ್ಪ (50) ಮೃತಪಟ್ಟಿದ್ದಾರೆ.…

You missed

error: Content is protected !!